ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

Published : Jan 16, 2023, 12:07 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕ ಕುರುಕ್ಷೇತ್ರಕ್ಕೆ ಕಮಲ ಪಾಳೆಯದಿಂದ ಭರ್ಜರಿ ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಜನಸಂಕಲ್ಪ ಯಾತ್ರೆ ಆಯ್ತು ಈಗ ಮತ್ತೊಂದು ಯಾತ್ರೆ ಶುರು ಮಾಡಲು ನಿರ್ಧರಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಘಟನೆ ಬಲಗೊಳಿಸಲು ಕಸರತ್ತು ನಡೆಸಿದೆ. ಮೈಕ್ರೊ ಲೆವೆಲ್‌ ವರ್ಕ್‌ಗೆ ಇಳಿದ ರಾಜ್ಯ ಬಿಜೆಪಿ, ಗ್ರೌಂಡ್‌ ಲೆವೆಲ್‌ನಲ್ಲಿರುವ ಕಾರ್ಯಕರ್ತರಿಗೆ ಕೈ ತುಂಬ ಕೆಲಸ ಕೊಡಲಿದೆ. ವಿಜಯ್ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಮತ್ತೊಂದು ಅಭಿಯಾನ ಜನವರಿ 20ರಿಂದ ಆರಂಭಗೊಳ್ಳಲಿದೆ. ವಿಜಯ್ ಸಂಕಲ್ಪ ಯಾತ್ರೆ ಡಬಲ್‌ ಇಂಜಿನ್‌ ಸರ್ಕಾರದ ಅಭಿವದ್ಧಿ ಕಾರ್ಯಗಳನ್ನು ಸಾರುವ ಯಾತ್ರೆಯಾಗಿದ್ದು, ಮಿಸ್ಡ್‌ ಕಾಲ್‌ ಅಭಿಯಾನ, ಕರಪತ್ರ ಅಭಿಯಾನ ಸೇರಿ ಹತ್ತು ಹಲವು ಅಭಿಯಾನ ಇದಾಗಿದೆ. ರಾಜ್ಯದ ಪ್ರತಿ ಮನೆ-ಮನೆಗೂ ತೆರಳಿ ಕರ ಪತ್ರ ಹಂಚುವ ಅಭಿಯಾನ ಇದಾಗಿದ್ದು, ರಾಜ್ಯದ ಎಲ್ಲಾ ಬೂತ್‌ ಪ್ರಮುಖರಿಗೆ ಜವಾಬ್ದಾರಿ ನೀಡಲಾಗುತ್ತದೆ. ಬರೋಬ್ಬರಿ 58 ಸಾವಿರ ಬೂತ್‌ ಮೂಲಕ ಪ್ರತಿ ಮನೆಗೆ ಸಂಪರ್ಕ ಮಾಡಲಾಗುತ್ತದೆ.

ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more