ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

Published : Jan 16, 2023, 12:07 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕ ಕುರುಕ್ಷೇತ್ರಕ್ಕೆ ಕಮಲ ಪಾಳೆಯದಿಂದ ಭರ್ಜರಿ ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಜನಸಂಕಲ್ಪ ಯಾತ್ರೆ ಆಯ್ತು ಈಗ ಮತ್ತೊಂದು ಯಾತ್ರೆ ಶುರು ಮಾಡಲು ನಿರ್ಧರಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಘಟನೆ ಬಲಗೊಳಿಸಲು ಕಸರತ್ತು ನಡೆಸಿದೆ. ಮೈಕ್ರೊ ಲೆವೆಲ್‌ ವರ್ಕ್‌ಗೆ ಇಳಿದ ರಾಜ್ಯ ಬಿಜೆಪಿ, ಗ್ರೌಂಡ್‌ ಲೆವೆಲ್‌ನಲ್ಲಿರುವ ಕಾರ್ಯಕರ್ತರಿಗೆ ಕೈ ತುಂಬ ಕೆಲಸ ಕೊಡಲಿದೆ. ವಿಜಯ್ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಮತ್ತೊಂದು ಅಭಿಯಾನ ಜನವರಿ 20ರಿಂದ ಆರಂಭಗೊಳ್ಳಲಿದೆ. ವಿಜಯ್ ಸಂಕಲ್ಪ ಯಾತ್ರೆ ಡಬಲ್‌ ಇಂಜಿನ್‌ ಸರ್ಕಾರದ ಅಭಿವದ್ಧಿ ಕಾರ್ಯಗಳನ್ನು ಸಾರುವ ಯಾತ್ರೆಯಾಗಿದ್ದು, ಮಿಸ್ಡ್‌ ಕಾಲ್‌ ಅಭಿಯಾನ, ಕರಪತ್ರ ಅಭಿಯಾನ ಸೇರಿ ಹತ್ತು ಹಲವು ಅಭಿಯಾನ ಇದಾಗಿದೆ. ರಾಜ್ಯದ ಪ್ರತಿ ಮನೆ-ಮನೆಗೂ ತೆರಳಿ ಕರ ಪತ್ರ ಹಂಚುವ ಅಭಿಯಾನ ಇದಾಗಿದ್ದು, ರಾಜ್ಯದ ಎಲ್ಲಾ ಬೂತ್‌ ಪ್ರಮುಖರಿಗೆ ಜವಾಬ್ದಾರಿ ನೀಡಲಾಗುತ್ತದೆ. ಬರೋಬ್ಬರಿ 58 ಸಾವಿರ ಬೂತ್‌ ಮೂಲಕ ಪ್ರತಿ ಮನೆಗೆ ಸಂಪರ್ಕ ಮಾಡಲಾಗುತ್ತದೆ.

ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more