ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

Published : Jan 16, 2023, 12:07 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕ ಕುರುಕ್ಷೇತ್ರಕ್ಕೆ ಕಮಲ ಪಾಳೆಯದಿಂದ ಭರ್ಜರಿ ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಜನಸಂಕಲ್ಪ ಯಾತ್ರೆ ಆಯ್ತು ಈಗ ಮತ್ತೊಂದು ಯಾತ್ರೆ ಶುರು ಮಾಡಲು ನಿರ್ಧರಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಘಟನೆ ಬಲಗೊಳಿಸಲು ಕಸರತ್ತು ನಡೆಸಿದೆ. ಮೈಕ್ರೊ ಲೆವೆಲ್‌ ವರ್ಕ್‌ಗೆ ಇಳಿದ ರಾಜ್ಯ ಬಿಜೆಪಿ, ಗ್ರೌಂಡ್‌ ಲೆವೆಲ್‌ನಲ್ಲಿರುವ ಕಾರ್ಯಕರ್ತರಿಗೆ ಕೈ ತುಂಬ ಕೆಲಸ ಕೊಡಲಿದೆ. ವಿಜಯ್ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಮತ್ತೊಂದು ಅಭಿಯಾನ ಜನವರಿ 20ರಿಂದ ಆರಂಭಗೊಳ್ಳಲಿದೆ. ವಿಜಯ್ ಸಂಕಲ್ಪ ಯಾತ್ರೆ ಡಬಲ್‌ ಇಂಜಿನ್‌ ಸರ್ಕಾರದ ಅಭಿವದ್ಧಿ ಕಾರ್ಯಗಳನ್ನು ಸಾರುವ ಯಾತ್ರೆಯಾಗಿದ್ದು, ಮಿಸ್ಡ್‌ ಕಾಲ್‌ ಅಭಿಯಾನ, ಕರಪತ್ರ ಅಭಿಯಾನ ಸೇರಿ ಹತ್ತು ಹಲವು ಅಭಿಯಾನ ಇದಾಗಿದೆ. ರಾಜ್ಯದ ಪ್ರತಿ ಮನೆ-ಮನೆಗೂ ತೆರಳಿ ಕರ ಪತ್ರ ಹಂಚುವ ಅಭಿಯಾನ ಇದಾಗಿದ್ದು, ರಾಜ್ಯದ ಎಲ್ಲಾ ಬೂತ್‌ ಪ್ರಮುಖರಿಗೆ ಜವಾಬ್ದಾರಿ ನೀಡಲಾಗುತ್ತದೆ. ಬರೋಬ್ಬರಿ 58 ಸಾವಿರ ಬೂತ್‌ ಮೂಲಕ ಪ್ರತಿ ಮನೆಗೆ ಸಂಪರ್ಕ ಮಾಡಲಾಗುತ್ತದೆ.

ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more