ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

ಬಿಜೆಪಿಯಿಂದ ವಿಜಯ್ ಸಂಕಲ್ಪ ಯಾತ್ರೆ: ಸಂಘಟನೆ ಬಲಗೊಳಿಸಲು ಕಸರತ್ತು

Published : Jan 16, 2023, 12:07 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕ ಕುರುಕ್ಷೇತ್ರಕ್ಕೆ ಕಮಲ ಪಾಳೆಯದಿಂದ ಭರ್ಜರಿ ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸುತ್ತಿದ್ದು, ಜನಸಂಕಲ್ಪ ಯಾತ್ರೆ ಆಯ್ತು ಈಗ ಮತ್ತೊಂದು ಯಾತ್ರೆ ಶುರು ಮಾಡಲು ನಿರ್ಧರಿಸಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಂಘಟನೆ ಬಲಗೊಳಿಸಲು ಕಸರತ್ತು ನಡೆಸಿದೆ. ಮೈಕ್ರೊ ಲೆವೆಲ್‌ ವರ್ಕ್‌ಗೆ ಇಳಿದ ರಾಜ್ಯ ಬಿಜೆಪಿ, ಗ್ರೌಂಡ್‌ ಲೆವೆಲ್‌ನಲ್ಲಿರುವ ಕಾರ್ಯಕರ್ತರಿಗೆ ಕೈ ತುಂಬ ಕೆಲಸ ಕೊಡಲಿದೆ. ವಿಜಯ್ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಮತ್ತೊಂದು ಅಭಿಯಾನ ಜನವರಿ 20ರಿಂದ ಆರಂಭಗೊಳ್ಳಲಿದೆ. ವಿಜಯ್ ಸಂಕಲ್ಪ ಯಾತ್ರೆ ಡಬಲ್‌ ಇಂಜಿನ್‌ ಸರ್ಕಾರದ ಅಭಿವದ್ಧಿ ಕಾರ್ಯಗಳನ್ನು ಸಾರುವ ಯಾತ್ರೆಯಾಗಿದ್ದು, ಮಿಸ್ಡ್‌ ಕಾಲ್‌ ಅಭಿಯಾನ, ಕರಪತ್ರ ಅಭಿಯಾನ ಸೇರಿ ಹತ್ತು ಹಲವು ಅಭಿಯಾನ ಇದಾಗಿದೆ. ರಾಜ್ಯದ ಪ್ರತಿ ಮನೆ-ಮನೆಗೂ ತೆರಳಿ ಕರ ಪತ್ರ ಹಂಚುವ ಅಭಿಯಾನ ಇದಾಗಿದ್ದು, ರಾಜ್ಯದ ಎಲ್ಲಾ ಬೂತ್‌ ಪ್ರಮುಖರಿಗೆ ಜವಾಬ್ದಾರಿ ನೀಡಲಾಗುತ್ತದೆ. ಬರೋಬ್ಬರಿ 58 ಸಾವಿರ ಬೂತ್‌ ಮೂಲಕ ಪ್ರತಿ ಮನೆಗೆ ಸಂಪರ್ಕ ಮಾಡಲಾಗುತ್ತದೆ.

ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗ ...

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more