ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more