ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more