ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more