ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more