ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ,  ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

ವರುಣಾ- ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ತಾರಾ, ಸೋಲ್ತಾರಾ? ಸ್ಪೆಷಲ್‌ ಟಾಸ್ಕ್‌ ಸೀಕ್ರೆಟ್‌ ಹೀಗಿದೆ..

Published : Apr 13, 2023, 11:42 AM IST

ಅಶೋಕ್, ಸೋಮಣ್ಣ ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಚುನಾವಣೆಯ ಕಾವು ಹೆಚ್ಚಾಗ್ತಿದೆ. ಈ ನಡುವೆ, ಇತ್ತೀಚೆಗೆ ಬಿಡುಗಡೆಯಾದ ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಚ್ಚೇನೂ ಅಲ್ಲದಿದ್ದರೂ ಕೆಲ ಅಚ್ಚರಿಗಳನ್ನು ನೋಡಬಹುದು. ಈ ಪೈಕಿ, ಅಶೋಕ್.. ಸೋಮಣ್ಣಗೆ 2 ಕ್ಷೇತ್ರ ಕೊಟ್ಟಿರುವುದು. ಅದರಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಸ್ಪರ್ಧೆ ಮಾಡಬೇಕಿರುವುದು ವಿಶೇಷ. ಅಶೋಕ್, ಸೋಮಣ್ಣ ಇಬ್ಬರು ಪ್ರಬಲ ಸಮುದಾಯದ ನಾಯಕರು. ಇಬ್ಬರ ಸಮುದಾಯ ಶಕ್ತಿ ತಿಳಿಯಲು ಈ ಟಾಸ್ಕ್ ಕೊಟಿದೆಯಾ..? ಕನಕಪುರ ಮತ್ತು ವರುಣಾದಲ್ಲಿ ಫಲಿತಾಂಶ ಪಡೆಯುವುದು ಅಷ್ಟು ಸುಲಭವಿಲ್ಲ ಅನ್ನೋದು ಬಿಜೆಪಿಗೆ ಗೊತ್ತಿದ್ರೂ ಸಹ ಬಿಜೆಪಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿದ್ದು ಏಕೆ ಅನ್ನೋ ಪ್ರಶ್ನೆ ಮೂಡುತ್ತೆ. ಆ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more