Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Published : Dec 10, 2022, 04:56 PM ISTUpdated : Dec 10, 2022, 05:01 PM IST

ಬಳ್ಳಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿತ್ತು. ಈ ಬಾರಿಯ ಚುನಾವಣಾ ಗ್ರೌಂಡ್ ರಿಪೋರ್ಟ್ ಹೀಗಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೋಮಶೇಖರ ರೆಡ್ಡಿ ಹೊರತುಪಡಿಸಿ ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಈ.ತುಕಾರಾಂ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಬಿಜೆಪಿಯಿಂದ ಈ ಬಾರಿ ದಿವಾಕರ್‌, ಯಲ್ಲಪ್ಪ, ಗಂಡಿ ಮಾರೆಪ್ಪ, ಕಾಡ್‌ ರಘು ಆಕಾಂಕ್ಷಿತರಾಗಿದ್ದಾರೆ. ಸಿರುಗುಪ್ಪದಲ್ಲಿ ಮತ್ತೆ ಬಿಜೆಪಿ-ಕಾಂಗ್ರೆಸ್‌ ಪೈಪೋಟಿ ನಡೆದಿದೆ. ಕಂಪ್ಲಿ ಕ್ಷೇತ್ರದಲ್ಲಿ ಮತ್ತೆ ಗಣೇಶ್‌- ಸುರೇಶ್‌ ಬಾಬು ನಡುವೆ ಫೈಟ್‌ ಏರ್ಪಟ್ಟಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು-ನಾಗೇಂದ್ರ ಕದನ ಶುರುವಾಗಿದೆ. ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ಅಲೆ ಎಬ್ಬಿಸಲು ರಾಮುಲು ಎಲ್ಲಿಲ್ಲದ ಸರ್ಕಸ್ ಮಾಡುತ್ತಿದ್ದು, ಈ ಬಾರಿಯು ಜಿಲ್ಲೆಯಲ್ಲಿ ಕೈ-ಕಮಲ ಕಾಳಗ ನಡೆಯಲಿದೆ.

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more