Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Published : Dec 10, 2022, 04:56 PM ISTUpdated : Dec 10, 2022, 05:01 PM IST

ಬಳ್ಳಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿತ್ತು. ಈ ಬಾರಿಯ ಚುನಾವಣಾ ಗ್ರೌಂಡ್ ರಿಪೋರ್ಟ್ ಹೀಗಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೋಮಶೇಖರ ರೆಡ್ಡಿ ಹೊರತುಪಡಿಸಿ ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಈ.ತುಕಾರಾಂ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಬಿಜೆಪಿಯಿಂದ ಈ ಬಾರಿ ದಿವಾಕರ್‌, ಯಲ್ಲಪ್ಪ, ಗಂಡಿ ಮಾರೆಪ್ಪ, ಕಾಡ್‌ ರಘು ಆಕಾಂಕ್ಷಿತರಾಗಿದ್ದಾರೆ. ಸಿರುಗುಪ್ಪದಲ್ಲಿ ಮತ್ತೆ ಬಿಜೆಪಿ-ಕಾಂಗ್ರೆಸ್‌ ಪೈಪೋಟಿ ನಡೆದಿದೆ. ಕಂಪ್ಲಿ ಕ್ಷೇತ್ರದಲ್ಲಿ ಮತ್ತೆ ಗಣೇಶ್‌- ಸುರೇಶ್‌ ಬಾಬು ನಡುವೆ ಫೈಟ್‌ ಏರ್ಪಟ್ಟಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು-ನಾಗೇಂದ್ರ ಕದನ ಶುರುವಾಗಿದೆ. ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ಅಲೆ ಎಬ್ಬಿಸಲು ರಾಮುಲು ಎಲ್ಲಿಲ್ಲದ ಸರ್ಕಸ್ ಮಾಡುತ್ತಿದ್ದು, ಈ ಬಾರಿಯು ಜಿಲ್ಲೆಯಲ್ಲಿ ಕೈ-ಕಮಲ ಕಾಳಗ ನಡೆಯಲಿದೆ.

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
Read more