Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Ground Report: ಗಣಿನಾಡಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಕದನ: ಬಿಜೆಪಿ ಅಲೆ ಎಬ್ಬಿಸಲು ರಾಮುಲು ಸರ್ಕಸ್

Published : Dec 10, 2022, 04:56 PM ISTUpdated : Dec 10, 2022, 05:01 PM IST

ಬಳ್ಳಾರಿ ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿತ್ತು. ಈ ಬಾರಿಯ ಚುನಾವಣಾ ಗ್ರೌಂಡ್ ರಿಪೋರ್ಟ್ ಹೀಗಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೋಮಶೇಖರ ರೆಡ್ಡಿ ಹೊರತುಪಡಿಸಿ ಯಾವ ಆಕಾಂಕ್ಷಿಗಳ ಹೆಸರೂ ಕೇಳಿ ಬರುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಸಂಡೂರಿನಲ್ಲಿ ಕಾಂಗ್ರೆಸ್‌ನಿಂದ ಈ.ತುಕಾರಾಂ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಬಿಜೆಪಿಯಿಂದ ಈ ಬಾರಿ ದಿವಾಕರ್‌, ಯಲ್ಲಪ್ಪ, ಗಂಡಿ ಮಾರೆಪ್ಪ, ಕಾಡ್‌ ರಘು ಆಕಾಂಕ್ಷಿತರಾಗಿದ್ದಾರೆ. ಸಿರುಗುಪ್ಪದಲ್ಲಿ ಮತ್ತೆ ಬಿಜೆಪಿ-ಕಾಂಗ್ರೆಸ್‌ ಪೈಪೋಟಿ ನಡೆದಿದೆ. ಕಂಪ್ಲಿ ಕ್ಷೇತ್ರದಲ್ಲಿ ಮತ್ತೆ ಗಣೇಶ್‌- ಸುರೇಶ್‌ ಬಾಬು ನಡುವೆ ಫೈಟ್‌ ಏರ್ಪಟ್ಟಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಶ್ರೀರಾಮುಲು-ನಾಗೇಂದ್ರ ಕದನ ಶುರುವಾಗಿದೆ. ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಬಳಿಕ ಜಿಲ್ಲೆಯಲ್ಲಿ ಬಿಜೆಪಿ ಅಲೆ ಎಬ್ಬಿಸಲು ರಾಮುಲು ಎಲ್ಲಿಲ್ಲದ ಸರ್ಕಸ್ ಮಾಡುತ್ತಿದ್ದು, ಈ ಬಾರಿಯು ಜಿಲ್ಲೆಯಲ್ಲಿ ಕೈ-ಕಮಲ ಕಾಳಗ ನಡೆಯಲಿದೆ.

10 ವರ್ಷದಲ್ಲಿ ಮಾನಸಿಕ ರೋಗಿಗಳು ಹೆಚ್ಚಳ: ಸಚಿವ ಸುಧಾಕರ್‌ ಕಳವಳ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more