Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more