Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more