Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more