Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more