Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more