Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Karnataka Assembly Elections: ಇದು 'ವರುಣಾ' ವಾರ್: ಸಿದ್ದು ಭದ್ರಕೋಟೆಯ ಮೇಲೆ ವಿಜಯೇಂದ್ರ ಕಣ್ಣು?

Published : Dec 13, 2022, 11:25 AM ISTUpdated : Dec 13, 2022, 11:32 AM IST

ವರುಣಾ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ಗೆಲುವಿಗೆ ತೊಂದರೆ ಆಗಬಹುದಾ ಎಂಬ ಪ್ರಶ್ನೆ ಮೂಡಿದೆ.

ವರುಣಾ ಶಿಕಾರಿಗೆ ಹೊರಟ ಶಿಕಾರಿವೀರನ ಪುತ್ರ. ಸಿದ್ದು ಕೋಟೆಗೆ ಲಗ್ಗೆ ಹಾಕಲು ರೆಡಿಯಾಗ್ತಿದ್ದಾರೆ ಯಡಿಯೂರಪ್ಪನವರ ಮಗ. ಮುಂದಿನ ಚುನಾವಣೆಯಲ್ಲಿ  ವಿಜಯೇಂದ್ರ ಸ್ಪರ್ಧೆ ವರುಣಾದಿಂದ ಫಿಕ್ಸ್ ಎಂಬ ಚರ್ಚೆ ಶುರುವಾಗಿದೆ. ವರುಣಾ ಶಿಕಾರಿಯ ಬಗ್ಗೆ ವಿಜಯೇಂದ್ರ ಆಡಿದ ಆ ಸ್ಫೋಟಕ ಮಾತಿನ ಮರ್ಮ ಏನು..? ಕ್ಷೇತ್ರ ಹುಡುಕಾಟದಲ್ಲಿರೋ ಸಿದ್ದರಾಮಯ್ಯನವರಿಗೆ ವರುಣಾದಲ್ಲೂ ಕಾದಿದ್ಯಾ ಅಸಲಿ ಅಗ್ನಿಪರೀಕ್ಷೆ..? 2023ರ ಚುನಾವಣೆಯಲ್ಲಿ ಅತಿ ರೋಚಕ ಕಾಳಗಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ಕ್ಷೇತ್ರ..? ವಿಜಯೇಂದ್ರ ವರುಣಾ ಶಿಕಾರಿಯ ಅಸಲಿ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆದಾಯ ತೆರಿಗೆ ವಿನಾಯ್ತಿ 5 ಲಕ್ಷಕ್ಕೆ ಹೆಚ್ಚಳ..? ಕೇಂದ್ರ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more