Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more