Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more