Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more