Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more