Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more