Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Ground Report; ಚಿಕ್ಕಮಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಹಣಾಹಣಿ: 'ಕೈ' ಹಿಡಿತಾರ ದತ್ತ?

Published : Dec 06, 2022, 05:57 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಫೈಟ್ ನಡೆಯುತ್ತಿದೆ.
 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರ ನಡುವೆಯೇ ಮತ್ತೆ ಕದನ ಏರ್ಪಟ್ಟಿದೆ. ಚಿಕ್ಕಮಗಳೂರಲ್ಲಿ ಕಮಲ ಪಾಳೆಯ ಭೇದಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. 2004ರಲ್ಲಿ ಕಾಫಿನಾಡಲ್ಲಿ ಅರಳಿದ ಕಮಲ, ತನ್ನ ಅಸ್ಥಿತ್ವವನ್ನು ಉಳಿಸುಕೊಂಡು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಣಾಹಣಿ ಇದ್ದು, ಕಾಂಗ್ರೆಸ್‌'ನಿಂದ ಸ್ಪರ್ಧೆಗೆ ಗಾಯತ್ರಿ  ಶಾಂತೇಗೌಡ ಹಿಂದೇಟು ಹಾಕುತ್ತಿದ್ದು, ಕಡೂರಿನಲ್ಲಿ ಜೆಡಿಎಸ್‌ನ ವೈ ಎಸ್‌ ವಿ ದತ್ತ ಕೈ ಹಿಡಿತಾರ ಎಂಬ ಪ್ರಶ್ನೆ ಮೂಡಿದೆ. ಸಿ. ಟಿ. ರವಿಗೆ  ಬಿಜೆಪಿ ಟಿಕೆಟ್‌ ಬಹುತೇಕ  ಪಕ್ಕ ಆಗಿದೆ. ಆದರೆ ಚಿಕ್ಕಮಗಳೂರಿನಲ್ಲಿ ಕೈ ಟಿಕೆಟ್‌ ಕೂತೂಹಲ ಮೂಡಿಸಿದೆ.

Kodagu: ರಾಜ್ಯದಲ್ಲಿ ಉಗ್ರರ ತರಬೇತಿ ಶಾಲೆಯಾಗುತ್ತಿದೆಯಾ ಕೊಡಗು?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more