karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

Published : Dec 13, 2022, 10:27 AM ISTUpdated : Dec 13, 2022, 10:35 AM IST

ಹಿಮಾಚಲ ಪ್ರದೇಶದಲ್ಲಿ ಗೆಲುವು, ಗುಜರಾತ್'ನಲ್ಲಿ ಸೋಲು. ಇದರ ನಡುವೆ ಕಾಂಗ್ರೆಸ್'ಗೆ ಕರ್ನಾಟಕ ಒಂದು ಸವಾಲು ಎದುರಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಶತಾಯ ಗತಾಯ ಗೆಲ್ಲೋದಕ್ಕೆ ಕಾಂಗ್ರೆಸ್ ಟೊಂಕಕಟ್ಟಿ ನಿಂತಿದೆ.
 

ಮಿಷನ್ ಕರ್ನಾಟಕ ಸಕ್ಸಸ್ ಆಗಿಸೋಕೆ ಕಾಂಗ್ರೆಸ್'ನಿಂದ ದೆಹಲಿಯಲ್ಲೇ ಆಪರೇಷನ್ ರೂಪುರೇಷೆ ಸಿದ್ಧವಾಗ್ತಾ ಇದೆ. ಪ್ರಧಾನಿ ಮೋದಿ ಆರ್ಭಟಕ್ಕೆ ಬ್ರೇಕ್ ಹಾಕೋಕೆ ಮಲ್ಲಿಕಾರ್ಜುನ ಖರ್ಗೆ ವ್ಯೂಹ ಹೆಣೆದಿದ್ದಾರೆ. ಕರ್ನಾಟಕದ ಹತ್ತಾರು ಮಂದಿ ನಾಯಕರು, ಕರ್ನಾಟಕ ಮೂಲದ ಕಾಂಗ್ರೆಸ್ ಅಧ್ಯಕ್ಷರು, ಇಷ್ಟು ಜನ ಸೇರಿ, ಕೈಪಾಳಯದ ಚರೀಷ್ಮಾವನ್ನು ಬದಲಿಸುವ ಯತ್ನದಲ್ಲಿದ್ದಾರೆ. ರಾಜ್ಯ ನಾಯಕರಿಗೆ ‘ಕೈ’ ಹೈಕಮಾಂಡ್'ನಿಂದ ಬುಲಾವ್ ಬಂದಿದ್ದೇ ತಡ, ದೆಹಲಿಯಲ್ಲಿ ನಡೀತಿರೋ ಹೈವೋಲ್ಟೇಜ್ ಸಭೆಗೆ ಹಾಜರಾದ್ರು. ಚುನಾವಣಾ ತಯಾರಿ ತಂತ್ರಗಾರಿಕೆಯ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more