karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

Published : Dec 13, 2022, 10:27 AM ISTUpdated : Dec 13, 2022, 10:35 AM IST

ಹಿಮಾಚಲ ಪ್ರದೇಶದಲ್ಲಿ ಗೆಲುವು, ಗುಜರಾತ್'ನಲ್ಲಿ ಸೋಲು. ಇದರ ನಡುವೆ ಕಾಂಗ್ರೆಸ್'ಗೆ ಕರ್ನಾಟಕ ಒಂದು ಸವಾಲು ಎದುರಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಶತಾಯ ಗತಾಯ ಗೆಲ್ಲೋದಕ್ಕೆ ಕಾಂಗ್ರೆಸ್ ಟೊಂಕಕಟ್ಟಿ ನಿಂತಿದೆ.
 

ಮಿಷನ್ ಕರ್ನಾಟಕ ಸಕ್ಸಸ್ ಆಗಿಸೋಕೆ ಕಾಂಗ್ರೆಸ್'ನಿಂದ ದೆಹಲಿಯಲ್ಲೇ ಆಪರೇಷನ್ ರೂಪುರೇಷೆ ಸಿದ್ಧವಾಗ್ತಾ ಇದೆ. ಪ್ರಧಾನಿ ಮೋದಿ ಆರ್ಭಟಕ್ಕೆ ಬ್ರೇಕ್ ಹಾಕೋಕೆ ಮಲ್ಲಿಕಾರ್ಜುನ ಖರ್ಗೆ ವ್ಯೂಹ ಹೆಣೆದಿದ್ದಾರೆ. ಕರ್ನಾಟಕದ ಹತ್ತಾರು ಮಂದಿ ನಾಯಕರು, ಕರ್ನಾಟಕ ಮೂಲದ ಕಾಂಗ್ರೆಸ್ ಅಧ್ಯಕ್ಷರು, ಇಷ್ಟು ಜನ ಸೇರಿ, ಕೈಪಾಳಯದ ಚರೀಷ್ಮಾವನ್ನು ಬದಲಿಸುವ ಯತ್ನದಲ್ಲಿದ್ದಾರೆ. ರಾಜ್ಯ ನಾಯಕರಿಗೆ ‘ಕೈ’ ಹೈಕಮಾಂಡ್'ನಿಂದ ಬುಲಾವ್ ಬಂದಿದ್ದೇ ತಡ, ದೆಹಲಿಯಲ್ಲಿ ನಡೀತಿರೋ ಹೈವೋಲ್ಟೇಜ್ ಸಭೆಗೆ ಹಾಜರಾದ್ರು. ಚುನಾವಣಾ ತಯಾರಿ ತಂತ್ರಗಾರಿಕೆಯ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more