karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

Published : Dec 13, 2022, 10:27 AM ISTUpdated : Dec 13, 2022, 10:35 AM IST

ಹಿಮಾಚಲ ಪ್ರದೇಶದಲ್ಲಿ ಗೆಲುವು, ಗುಜರಾತ್'ನಲ್ಲಿ ಸೋಲು. ಇದರ ನಡುವೆ ಕಾಂಗ್ರೆಸ್'ಗೆ ಕರ್ನಾಟಕ ಒಂದು ಸವಾಲು ಎದುರಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಶತಾಯ ಗತಾಯ ಗೆಲ್ಲೋದಕ್ಕೆ ಕಾಂಗ್ರೆಸ್ ಟೊಂಕಕಟ್ಟಿ ನಿಂತಿದೆ.
 

ಮಿಷನ್ ಕರ್ನಾಟಕ ಸಕ್ಸಸ್ ಆಗಿಸೋಕೆ ಕಾಂಗ್ರೆಸ್'ನಿಂದ ದೆಹಲಿಯಲ್ಲೇ ಆಪರೇಷನ್ ರೂಪುರೇಷೆ ಸಿದ್ಧವಾಗ್ತಾ ಇದೆ. ಪ್ರಧಾನಿ ಮೋದಿ ಆರ್ಭಟಕ್ಕೆ ಬ್ರೇಕ್ ಹಾಕೋಕೆ ಮಲ್ಲಿಕಾರ್ಜುನ ಖರ್ಗೆ ವ್ಯೂಹ ಹೆಣೆದಿದ್ದಾರೆ. ಕರ್ನಾಟಕದ ಹತ್ತಾರು ಮಂದಿ ನಾಯಕರು, ಕರ್ನಾಟಕ ಮೂಲದ ಕಾಂಗ್ರೆಸ್ ಅಧ್ಯಕ್ಷರು, ಇಷ್ಟು ಜನ ಸೇರಿ, ಕೈಪಾಳಯದ ಚರೀಷ್ಮಾವನ್ನು ಬದಲಿಸುವ ಯತ್ನದಲ್ಲಿದ್ದಾರೆ. ರಾಜ್ಯ ನಾಯಕರಿಗೆ ‘ಕೈ’ ಹೈಕಮಾಂಡ್'ನಿಂದ ಬುಲಾವ್ ಬಂದಿದ್ದೇ ತಡ, ದೆಹಲಿಯಲ್ಲಿ ನಡೀತಿರೋ ಹೈವೋಲ್ಟೇಜ್ ಸಭೆಗೆ ಹಾಜರಾದ್ರು. ಚುನಾವಣಾ ತಯಾರಿ ತಂತ್ರಗಾರಿಕೆಯ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more