karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

Published : Dec 13, 2022, 10:27 AM ISTUpdated : Dec 13, 2022, 10:35 AM IST

ಹಿಮಾಚಲ ಪ್ರದೇಶದಲ್ಲಿ ಗೆಲುವು, ಗುಜರಾತ್'ನಲ್ಲಿ ಸೋಲು. ಇದರ ನಡುವೆ ಕಾಂಗ್ರೆಸ್'ಗೆ ಕರ್ನಾಟಕ ಒಂದು ಸವಾಲು ಎದುರಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಶತಾಯ ಗತಾಯ ಗೆಲ್ಲೋದಕ್ಕೆ ಕಾಂಗ್ರೆಸ್ ಟೊಂಕಕಟ್ಟಿ ನಿಂತಿದೆ.
 

ಮಿಷನ್ ಕರ್ನಾಟಕ ಸಕ್ಸಸ್ ಆಗಿಸೋಕೆ ಕಾಂಗ್ರೆಸ್'ನಿಂದ ದೆಹಲಿಯಲ್ಲೇ ಆಪರೇಷನ್ ರೂಪುರೇಷೆ ಸಿದ್ಧವಾಗ್ತಾ ಇದೆ. ಪ್ರಧಾನಿ ಮೋದಿ ಆರ್ಭಟಕ್ಕೆ ಬ್ರೇಕ್ ಹಾಕೋಕೆ ಮಲ್ಲಿಕಾರ್ಜುನ ಖರ್ಗೆ ವ್ಯೂಹ ಹೆಣೆದಿದ್ದಾರೆ. ಕರ್ನಾಟಕದ ಹತ್ತಾರು ಮಂದಿ ನಾಯಕರು, ಕರ್ನಾಟಕ ಮೂಲದ ಕಾಂಗ್ರೆಸ್ ಅಧ್ಯಕ್ಷರು, ಇಷ್ಟು ಜನ ಸೇರಿ, ಕೈಪಾಳಯದ ಚರೀಷ್ಮಾವನ್ನು ಬದಲಿಸುವ ಯತ್ನದಲ್ಲಿದ್ದಾರೆ. ರಾಜ್ಯ ನಾಯಕರಿಗೆ ‘ಕೈ’ ಹೈಕಮಾಂಡ್'ನಿಂದ ಬುಲಾವ್ ಬಂದಿದ್ದೇ ತಡ, ದೆಹಲಿಯಲ್ಲಿ ನಡೀತಿರೋ ಹೈವೋಲ್ಟೇಜ್ ಸಭೆಗೆ ಹಾಜರಾದ್ರು. ಚುನಾವಣಾ ತಯಾರಿ ತಂತ್ರಗಾರಿಕೆಯ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more