karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

karnataka assembly elections :'ನಮೋ' ಅಶ್ವಮೇಧಕ್ಕೆ ಕಡಿವಾಣ ಹಾಕಲು 'ಖರ್ಗೆ'ಪಡೆ ಸಿದ್ಧ: ದೆಹಲಿಯಿಂದಲೇ ಯುದ್ಧತಂತ್ರ

Published : Dec 13, 2022, 10:27 AM ISTUpdated : Dec 13, 2022, 10:35 AM IST

ಹಿಮಾಚಲ ಪ್ರದೇಶದಲ್ಲಿ ಗೆಲುವು, ಗುಜರಾತ್'ನಲ್ಲಿ ಸೋಲು. ಇದರ ನಡುವೆ ಕಾಂಗ್ರೆಸ್'ಗೆ ಕರ್ನಾಟಕ ಒಂದು ಸವಾಲು ಎದುರಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಶತಾಯ ಗತಾಯ ಗೆಲ್ಲೋದಕ್ಕೆ ಕಾಂಗ್ರೆಸ್ ಟೊಂಕಕಟ್ಟಿ ನಿಂತಿದೆ.
 

ಮಿಷನ್ ಕರ್ನಾಟಕ ಸಕ್ಸಸ್ ಆಗಿಸೋಕೆ ಕಾಂಗ್ರೆಸ್'ನಿಂದ ದೆಹಲಿಯಲ್ಲೇ ಆಪರೇಷನ್ ರೂಪುರೇಷೆ ಸಿದ್ಧವಾಗ್ತಾ ಇದೆ. ಪ್ರಧಾನಿ ಮೋದಿ ಆರ್ಭಟಕ್ಕೆ ಬ್ರೇಕ್ ಹಾಕೋಕೆ ಮಲ್ಲಿಕಾರ್ಜುನ ಖರ್ಗೆ ವ್ಯೂಹ ಹೆಣೆದಿದ್ದಾರೆ. ಕರ್ನಾಟಕದ ಹತ್ತಾರು ಮಂದಿ ನಾಯಕರು, ಕರ್ನಾಟಕ ಮೂಲದ ಕಾಂಗ್ರೆಸ್ ಅಧ್ಯಕ್ಷರು, ಇಷ್ಟು ಜನ ಸೇರಿ, ಕೈಪಾಳಯದ ಚರೀಷ್ಮಾವನ್ನು ಬದಲಿಸುವ ಯತ್ನದಲ್ಲಿದ್ದಾರೆ. ರಾಜ್ಯ ನಾಯಕರಿಗೆ ‘ಕೈ’ ಹೈಕಮಾಂಡ್'ನಿಂದ ಬುಲಾವ್ ಬಂದಿದ್ದೇ ತಡ, ದೆಹಲಿಯಲ್ಲಿ ನಡೀತಿರೋ ಹೈವೋಲ್ಟೇಜ್ ಸಭೆಗೆ ಹಾಜರಾದ್ರು. ಚುನಾವಣಾ ತಯಾರಿ ತಂತ್ರಗಾರಿಕೆಯ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

Karnataka Assembly Elections 2023: ಬಿಜೆಪಿ-ಕಾಂಗ್ರೆಸ್‌ ಟಿಕೆಟ್‌ಗೆ ಜಿದ್ದಾಜಿದ್ದಿ ಫೈಟ್‌..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more