ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ: ಡಿಕೆಶಿ

ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ: ಡಿಕೆಶಿ

Published : Dec 12, 2022, 04:20 PM IST

ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಕರ್ನಾಟಕಕ್ಕೂ ಬೇರೆ ರಾಜ್ಯಕ್ಕೂ ಸಂಬಂಧವಿಲ್ಲ, ದೇಶವನ್ನು ಒಗ್ಗೂಡಿಸಲು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಡಿಕೆಶಿ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ ಸಿಗುತ್ತದೆ, ಹಿಮಾಚಲ ಪ್ರದೇಶ, ದೆಹಲಿ ಪಕ್ಕದಲ್ಲೇ ಇತ್ತು. ಆದ್ರೂ ಯಾಕೆ ಸೋತ್ರು, ಜನರ ಮುಂದೆ ಹೋಗಲು ಬಿಜೆಪಿಗೆ ಹೆದರಿಕೆ ಇದೆ ಎಂದರು.

Multan Test ಇಂಗ್ಲೆಂಡ್‌ ಎದುರು ರೋಚಕ ಸೋಲುಂಡ ಪಾಕ್‌, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ರೇಸ್‌ನಿಂದ ಔಟ್..!

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more