ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ: ಡಿಕೆಶಿ

ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ: ಡಿಕೆಶಿ

Published : Dec 12, 2022, 04:20 PM IST

ದೇಶದಲ್ಲಿ ಕಾಂಗ್ರೆಸ್‌ ತೆಗಿಯಲು ಯಾರಿಂದಲೂ ಆಗಲ್ಲ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಕರ್ನಾಟಕಕ್ಕೂ ಬೇರೆ ರಾಜ್ಯಕ್ಕೂ ಸಂಬಂಧವಿಲ್ಲ, ದೇಶವನ್ನು ಒಗ್ಗೂಡಿಸಲು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಡಿಕೆಶಿ ಹೇಳಿದ್ದಾರೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ ಸಿಗುತ್ತದೆ, ಹಿಮಾಚಲ ಪ್ರದೇಶ, ದೆಹಲಿ ಪಕ್ಕದಲ್ಲೇ ಇತ್ತು. ಆದ್ರೂ ಯಾಕೆ ಸೋತ್ರು, ಜನರ ಮುಂದೆ ಹೋಗಲು ಬಿಜೆಪಿಗೆ ಹೆದರಿಕೆ ಇದೆ ಎಂದರು.

Multan Test ಇಂಗ್ಲೆಂಡ್‌ ಎದುರು ರೋಚಕ ಸೋಲುಂಡ ಪಾಕ್‌, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ರೇಸ್‌ನಿಂದ ಔಟ್..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more