ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more