ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more