ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more