ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more