ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

Published : Jan 27, 2023, 12:31 PM ISTUpdated : Jan 27, 2023, 12:33 PM IST

ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು.

ಬೆಂಗಳೂರು(ಜ.27):  ದೇಶದ ಚಿತ್ತ ಇದೀಗ ಕರ್ನಾಟಕದತ್ತ ನೆಟ್ಟಿದೆ. ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ಅಧಿಕಾರ ಉಳಿಸಿಕೊಳ್ಳೋದಕ್ಕೆ ತಂತ್ರ, ಪ್ರತಿತಂತ್ರ ಹೆಣೀತಾ ಇದ್ರೆ, ಇತ್ತ ಅಧಿಕಾರ ಕಿತ್ತುಕೊಳ್ಳಲು ಹದ್ದಿನಂತೆ ಹೊಂಚು ಹಾಕಿ ಕೂತಿವೆ ಪ್ರತಿಪಕ್ಷಗಳು. ಹೀಗಾಗಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಭಾರೀ ಮಹತ್ವವನ್ನ ಪಡೆದುಕೊಂಡಿದೆ. 

ತವರು ಜಿಲ್ಲೆಯಲ್ಲಿ ಸಿದ್ದುಗೆ ಅದ್ದೂರಿ ಸ್ವಾಗತಕ್ಕೆ ಪ್ಲಾನ್: ಮೈಸೂರು ಪಾಕ್ ಹಾರ ರೆಡಿ

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more