Karnataka Assembly Elections: ಬಾಗಲಕೋಟೆಯ ಎಲೆಕ್ಶನ್‌ ಗ್ರೌಂಡ್‌ ರಿಪೋರ್ಟ್‌

Karnataka Assembly Elections: ಬಾಗಲಕೋಟೆಯ ಎಲೆಕ್ಶನ್‌ ಗ್ರೌಂಡ್‌ ರಿಪೋರ್ಟ್‌

Published : Nov 24, 2022, 07:45 PM IST

ರಾಜ್ಯ ರಾಜಕೀಯದ ಕಾವು ನಿಧಾನಕ್ಕೆ ಏರುತ್ತಿದೆ. ಕರ್ನಾಟಕ ಕುರುಕ್ಷೇತ್ರಕ್ಕೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ. ಹಾಗಾಗಿ ಜಿಲ್ಲೆಗಳಲ್ಲಿ ಯಾವ ರೀತಿಯ ಪರಿಸ್ಥಿತಿ, ಜಿಲ್ಲೆಗಳಲ್ಲಿ ಟಿಕೆಟ್‌ ಫೈಟ್‌ ಹೇಗಿದೆ ಎನ್ನುವುದರ ಗ್ರೌಂಡ್‌ ರಿಪೋರ್ಟ್‌. 

ಬಾಗಲಕೋಟೆ (ನ.24): ರಾಜ್ಯದಲ್ಲಿ ಚುನಾವಣೆ ದಿನಾಂಕ ನಿಶ್ಚಯವಾಗದೇ ಇದ್ದರೂ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣೆಯ ಸಿದ್ದತೆ ಹಾಗೂ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಹೇಗಿದೆ ಅನ್ನೋದರ ರಿಪೋರ್ಟ್‌ ಇಲ್ಲಿದೆ.

ಐದು ದಶಕಗಳ ಕಾಲ ಕಾಂಗ್ರೆಸ್‌ನ ಬಿಗಿ ಹಿಡಿತದಲ್ಲಿದ್ದ ಬಾಗಲಕೋಟೆಯ ರಾಜಕೀಯ ಈಗ ಬದಲಾಗಿದೆ. ಕಳೆದ ಬಾರಿ ಸಿದ್ಧರಾಮಯ್ಯ ಸ್ಪರ್ಧೆಯಿಂದ ಬದಲಾಗಿದ್ದ ಜಿಲ್ಲೆಯ ರಾಜಕಾರಣದಲ್ಲಿ, ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಪಂಚಮಸಾಲಿ ಹೋರಾಟ ಈ ಬಾರಿಯ ಪ್ರಮುಖ ವಿಚಾರವಾಗಿದೆ.

Karnataka Assembly Elections: ಗೆಲ್ಲುವ ವಿಶ್ವಾಸವಿಲ್ಲದ್ದಕ್ಕೆ ಸಿದ್ದು ಬೇರೆ ಕಡೆ ಸ್ಪರ್ಧೆ: ಯಡಿಯೂರಪ್ಪ

ಬಾಗಲಕೋಟೆಯಲ್ಲಿ  ಈ ಬಾರಿ ಬಿಜೆಪಿಯಿಂದ ವೀರಣ್ಣ ಚರಂತಿಮಠ ಅವರೇ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಚ್‌ವೈ ಮೇಟಿ, ಅಜಯ್‌ ಕುಮಾರ್‌ ಸರನಾಯಕ ಪ್ರಬಲ ಆಕಾಂಕ್ಷಿಗಳು. ಇನ್ನು ಬಾದಾಮಿ ಕ್ಷೇತ್ರ ಯಾರಿ ಪಾಲಾಗಲಿದೆ ಎನ್ನುವ ಕುತೂಹಲವೂ ಇದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more