ಗೌಡರ ಕುಟುಂಬದಲ್ಲಿ ಬಿರುಗಾಳಿ..ಸಿಂ'ಹಾಸನ' ಕೈ ತಪ್ಪಿದ್ರೆ ರೆಬೆಲ್ ಆಗ್ತಾರಾ ಭವಾನಿ..?

ಗೌಡರ ಕುಟುಂಬದಲ್ಲಿ ಬಿರುಗಾಳಿ..ಸಿಂ'ಹಾಸನ' ಕೈ ತಪ್ಪಿದ್ರೆ ರೆಬೆಲ್ ಆಗ್ತಾರಾ ಭವಾನಿ..?

Published : Apr 01, 2023, 01:26 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಆದರೆ ಜೆಡಿಎಸ್ ಹಾಸನ ಟಿಕೆಟ್ ಗೊಂದಲ ಮಾತ್ರ ಪರಿಹಾರವಾಗುತ್ತಿಲ್ಲ.

ರಾಜಕೀಯ ರಕ್ತ ಸಂಬಂಧಿಗಳ ಮಧ್ಯೆ ರಣಾಂಗಣ ಸೃಷ್ಠಿಸುತ್ತೆ. ರಕ್ತ ಹಂಚಿಕೊಂಡು ಹುಟ್ಟಿದವರು ರಾಜಕೀಯ ಕಾರಣಕ್ಕೆ ಶತ್ರುಗಳಾಗಿ ನಿಂತ ಉದಾಹರಣೆಗಳು ಸಾಕಷ್ಟಿವೆ. ಇದಕ್ಕೆ  ದೇವೇಗೌಡರ ಇಬ್ಬರ ಮಕ್ಕಳು ಅಪವಾದ. ಭಿನ್ನಾಭಿಪ್ರಾಯ ಬಗ್ಗೆ ರೇವಣ್ಣ ಸ್ಪಷ್ಟನೆ ಕೊಟ್ಟಿದ್ದಾಗಿನಿಂದ  ಇಲ್ಲಿಯವರೆಗೆ  ಮಾತಿಗೆ  ಚ್ಯುತಿ ಬಾರದಂತೆ ಅಣ್ಣ-ತಮ್ಮ ನಡೆದುಕೊಂಡಿದ್ದಾರೆ. ಆದರೆ ಈಗ ಹಾಸನ ಟಿಕೆಟ್ ದಂಗಲ್ ಅಣ್ಣ-ತಮ್ಮಂದಿರ ಮಧ್ಯೆ ಶೀತಲಸಮರಕ್ಕೆ ಕಾರಣವಾವಾದಂತೆ ಕಾಡುತ್ತಿದೆ. ಇನ್ನು ಭವಾನಿ  ರೇವಣ್ಣಗೆ  ಟಿಕೆಟ್‌ ಕೋಡಲು  ಸಾಧ್ಯಾನೇ ಇಲ್ಲ ಎಂದು  ಕುಮಾರಸ್ವಾಮಿ ಕಡ್ಡಿ ಮುರಿದಂತೆ ಹೇಳಿ ಬಿಟ್ಟಿದ್ದಾರೆ.  ಇದು ರೇವಣ್ಣ ಕುಟುಂಬ ಆಕ್ರೋಶಕ್ಕೆ ಕಾರಣವಾಗಿದೆ ಎಂದರೆ ತಪ್ಪಿಲ್ಲ .  ಭವಾನಿ  ರೇವಣ್ಣಗೆ  ಟಿಕೆಟ್‌ ಕೋಡುವಂತೆ ಕುಮಾರಸ್ವಾಮಿ  ಬಳಿ ರೇವಣ್ಣ ಕುಟುಂಬ ಮನವಿ ಮಾಡಿಕೊಂಡ್ರು, ಒತ್ತಡ ಹಾಕಿದ್ರೂ ಎಚ್‌ಡಿಕೆ ಸಮ್ಮತಿಸುತ್ತಿಲ್ಲ.  ಹೀಗಾಗಿ ರೇವಣ್ಣ  ಅಸಹನೆ ಬಂಡಾಯದ ರೂಪದ ಪಡೆದುಕೊಂಡಿದೆ ಅಂತ ಹೇಳಲಾಗ್ತಿದೆ. ಹಾಗಾದ್ರೆ ಹಾಸನ ಟಿಕೆಟ್ ಸಿಗದೇ ಇದ್ರೆ, ರೇವಣ್ಣ ಪತ್ನಿ ಭವಾನಿ ರೆಬೆಲ್ ಆಗ್ತಾರಾ..? ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸ್ತಾರಾ..? ಈ ವಿಡಿಯೋ ನೋಡಿ 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more