ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

Published : Dec 04, 2022, 03:35 PM IST

ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಅವರು ಚುನಾವಣೆಗೆ ಸಿದ್ಧತೆ ಕುರಿತು ಹಾಗೂ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ವಿಷಯದಲ್ಲಿ ಮತ್ತೆ ಮತ್ತೆ ಸುದ್ದಿಯಲ್ಲಿರುವುದು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ. ಎಷ್ಟು ಅರ್ಜಿಗಳು ಬಂತು, ಅದ್ರಲ್ಲಿ ಫೈನಲ್‌ ಆಗುವುದು ಯಾವುದು?. ಈ ವಿಷಯದ ಬಗ್ಗೆ ಮಾತನಾಡಲು ಹಾಗೂ ವಿವಿಧ ಪ್ರಶ್ನೆಗಳಿಗೆ ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಉತ್ತರಿಸಿದ್ದಾರೆ. ಚುನಾವಣೆಗೆ ಏನು ಸಿದ್ಧತೆ ಮಾಡಿಕೊಳ್ಳಬೇಕು ಅದನ್ನು ಮಾಡಿಕೊಳ್ಳುತ್ತಿದ್ದೇವೆ. ಪಕ್ಷದಿಂದ ಹಲವು ಕಾರ್ಯಕ್ರಮಗಳನ್ನು ಮಾಡಿಕೊಳ್ಳಲಾಗುತ್ತದೆ. ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳುವುದರ ಮೂಲಕ ಅವರು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘನೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವಿಡಿಯೋವನ್ನು ನೋಡಿ.

ದೇಶದ್ರೋಹಿಗೆ ಮೋದಿ ಭಸ್ಮಾಸುರ: ಕಾಂಗ್ರೆಸ್‌ಗೆ ಸಿ.ಟಿ. ರವಿ ಟಾಂಗ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more