ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

Published : Dec 04, 2022, 03:35 PM IST

ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಅವರು ಚುನಾವಣೆಗೆ ಸಿದ್ಧತೆ ಕುರಿತು ಹಾಗೂ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ವಿಷಯದಲ್ಲಿ ಮತ್ತೆ ಮತ್ತೆ ಸುದ್ದಿಯಲ್ಲಿರುವುದು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ. ಎಷ್ಟು ಅರ್ಜಿಗಳು ಬಂತು, ಅದ್ರಲ್ಲಿ ಫೈನಲ್‌ ಆಗುವುದು ಯಾವುದು?. ಈ ವಿಷಯದ ಬಗ್ಗೆ ಮಾತನಾಡಲು ಹಾಗೂ ವಿವಿಧ ಪ್ರಶ್ನೆಗಳಿಗೆ ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಉತ್ತರಿಸಿದ್ದಾರೆ. ಚುನಾವಣೆಗೆ ಏನು ಸಿದ್ಧತೆ ಮಾಡಿಕೊಳ್ಳಬೇಕು ಅದನ್ನು ಮಾಡಿಕೊಳ್ಳುತ್ತಿದ್ದೇವೆ. ಪಕ್ಷದಿಂದ ಹಲವು ಕಾರ್ಯಕ್ರಮಗಳನ್ನು ಮಾಡಿಕೊಳ್ಳಲಾಗುತ್ತದೆ. ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳುವುದರ ಮೂಲಕ ಅವರು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘನೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವಿಡಿಯೋವನ್ನು ನೋಡಿ.

ದೇಶದ್ರೋಹಿಗೆ ಮೋದಿ ಭಸ್ಮಾಸುರ: ಕಾಂಗ್ರೆಸ್‌ಗೆ ಸಿ.ಟಿ. ರವಿ ಟಾಂಗ್‌

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more