ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಳಲ್ಲಿ ಫೈನಲ್ ಆಗುವುದು ಯಾವುದು?: ದಿನೇಶ್ ಗುಂಡೂರಾವ್ ಹೇಳಿದ್ದೇನು?

Published : Dec 04, 2022, 03:35 PM IST

ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಅವರು ಚುನಾವಣೆಗೆ ಸಿದ್ಧತೆ ಕುರಿತು ಹಾಗೂ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ವಿಷಯದಲ್ಲಿ ಮತ್ತೆ ಮತ್ತೆ ಸುದ್ದಿಯಲ್ಲಿರುವುದು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ. ಎಷ್ಟು ಅರ್ಜಿಗಳು ಬಂತು, ಅದ್ರಲ್ಲಿ ಫೈನಲ್‌ ಆಗುವುದು ಯಾವುದು?. ಈ ವಿಷಯದ ಬಗ್ಗೆ ಮಾತನಾಡಲು ಹಾಗೂ ವಿವಿಧ ಪ್ರಶ್ನೆಗಳಿಗೆ ಕೆಪಿಸಿಸಿಯ ಮಾಜಿ ಅಧ್ಯಕ್ಷರು ಹಾಗೂ ಶಾಸಕ ದಿನೇಶ್‌ ಗುಂಡೂರಾವ್ ಉತ್ತರಿಸಿದ್ದಾರೆ. ಚುನಾವಣೆಗೆ ಏನು ಸಿದ್ಧತೆ ಮಾಡಿಕೊಳ್ಳಬೇಕು ಅದನ್ನು ಮಾಡಿಕೊಳ್ಳುತ್ತಿದ್ದೇವೆ. ಪಕ್ಷದಿಂದ ಹಲವು ಕಾರ್ಯಕ್ರಮಗಳನ್ನು ಮಾಡಿಕೊಳ್ಳಲಾಗುತ್ತದೆ. ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ ಎಂದು ಹೇಳುವುದರ ಮೂಲಕ ಅವರು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘನೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ಈ ವಿಡಿಯೋವನ್ನು ನೋಡಿ.

ದೇಶದ್ರೋಹಿಗೆ ಮೋದಿ ಭಸ್ಮಾಸುರ: ಕಾಂಗ್ರೆಸ್‌ಗೆ ಸಿ.ಟಿ. ರವಿ ಟಾಂಗ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more