ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

Published : Nov 21, 2022, 10:56 AM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳಿಗೂ 2023ರ ಚುನಾವಣೆ ಮಾಡು ಇಲ್ಲವೇ ಮಡಿ ಪಂದ್ಯದ ಥರ ಆಗಿದೆ.

ಬಳ್ಳಾರಿಯಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶ ರಾಜಕೀಯ ಚಟುವಟಿಕೆಗಳು ಗರಿಗೆದರುವ ಹಾಗೇ ಮಾಡಿದೆ. ಬಳ್ಳಾರಿಯಲ್ಲಿನ ಕೇಸರಿ ಕಲರವದಲ್ಲಿ ಶ್ರೀ ರಾಮುಲು ಕೂಡ ಇದ್ದರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಮುಲು ಮಾತಿಗೆ ನಿಂತಾಗ ಸೇರಿದ್ದ ಜನರು ಕೇಕೆ ಚಪ್ಪಾಳೆಯೊಂದಿಗೆ ಸ್ವಾಗತಿಸಿದರು. ಇನ್ನು ಕಾಂಗ್ರೆಸ್ ಕೂಡ ಎಸ್.ಸಿ ಎಸ್.ಟಿ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಆದ್ರೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ನಾಯಕನ ಗೈರು ಎದ್ದು ಕಾಣಿಸ್ತಾ ಇತ್ತು. ಒಂದು ಕಡೆ ಬಿಜೆಪಿ , ಎಸ್ ಟಿ ಸಮಾವೇಶವನ್ನ ಮಾಡಿ ಹಿಂದುಳಿದ ಸಮುದಾಯಗಳ ವಿಶ್ವಾಸ ಗಳಿಕೆ ಕೆಲಸಕ್ಕೆ ಚಾಲನೆ ಕೊಟ್ಟಿದೆ. ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನ ಮಾಡಿ ಮುಗಿಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡ ಎಸ್ ಸಿ ಎಸ್ಟಿ ಸಮುದಾಯದ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. 

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more