ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

Published : Nov 21, 2022, 10:56 AM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳಿಗೂ 2023ರ ಚುನಾವಣೆ ಮಾಡು ಇಲ್ಲವೇ ಮಡಿ ಪಂದ್ಯದ ಥರ ಆಗಿದೆ.

ಬಳ್ಳಾರಿಯಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶ ರಾಜಕೀಯ ಚಟುವಟಿಕೆಗಳು ಗರಿಗೆದರುವ ಹಾಗೇ ಮಾಡಿದೆ. ಬಳ್ಳಾರಿಯಲ್ಲಿನ ಕೇಸರಿ ಕಲರವದಲ್ಲಿ ಶ್ರೀ ರಾಮುಲು ಕೂಡ ಇದ್ದರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಮುಲು ಮಾತಿಗೆ ನಿಂತಾಗ ಸೇರಿದ್ದ ಜನರು ಕೇಕೆ ಚಪ್ಪಾಳೆಯೊಂದಿಗೆ ಸ್ವಾಗತಿಸಿದರು. ಇನ್ನು ಕಾಂಗ್ರೆಸ್ ಕೂಡ ಎಸ್.ಸಿ ಎಸ್.ಟಿ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಆದ್ರೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ನಾಯಕನ ಗೈರು ಎದ್ದು ಕಾಣಿಸ್ತಾ ಇತ್ತು. ಒಂದು ಕಡೆ ಬಿಜೆಪಿ , ಎಸ್ ಟಿ ಸಮಾವೇಶವನ್ನ ಮಾಡಿ ಹಿಂದುಳಿದ ಸಮುದಾಯಗಳ ವಿಶ್ವಾಸ ಗಳಿಕೆ ಕೆಲಸಕ್ಕೆ ಚಾಲನೆ ಕೊಟ್ಟಿದೆ. ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನ ಮಾಡಿ ಮುಗಿಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡ ಎಸ್ ಸಿ ಎಸ್ಟಿ ಸಮುದಾಯದ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. 

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ: ಸಿಎಂ ಬೊಮ್ಮಾಯಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more