ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

Published : Nov 21, 2022, 10:56 AM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳಿಗೂ 2023ರ ಚುನಾವಣೆ ಮಾಡು ಇಲ್ಲವೇ ಮಡಿ ಪಂದ್ಯದ ಥರ ಆಗಿದೆ.

ಬಳ್ಳಾರಿಯಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶ ರಾಜಕೀಯ ಚಟುವಟಿಕೆಗಳು ಗರಿಗೆದರುವ ಹಾಗೇ ಮಾಡಿದೆ. ಬಳ್ಳಾರಿಯಲ್ಲಿನ ಕೇಸರಿ ಕಲರವದಲ್ಲಿ ಶ್ರೀ ರಾಮುಲು ಕೂಡ ಇದ್ದರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಮುಲು ಮಾತಿಗೆ ನಿಂತಾಗ ಸೇರಿದ್ದ ಜನರು ಕೇಕೆ ಚಪ್ಪಾಳೆಯೊಂದಿಗೆ ಸ್ವಾಗತಿಸಿದರು. ಇನ್ನು ಕಾಂಗ್ರೆಸ್ ಕೂಡ ಎಸ್.ಸಿ ಎಸ್.ಟಿ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಆದ್ರೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ನಾಯಕನ ಗೈರು ಎದ್ದು ಕಾಣಿಸ್ತಾ ಇತ್ತು. ಒಂದು ಕಡೆ ಬಿಜೆಪಿ , ಎಸ್ ಟಿ ಸಮಾವೇಶವನ್ನ ಮಾಡಿ ಹಿಂದುಳಿದ ಸಮುದಾಯಗಳ ವಿಶ್ವಾಸ ಗಳಿಕೆ ಕೆಲಸಕ್ಕೆ ಚಾಲನೆ ಕೊಟ್ಟಿದೆ. ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನ ಮಾಡಿ ಮುಗಿಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡ ಎಸ್ ಸಿ ಎಸ್ಟಿ ಸಮುದಾಯದ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. 

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ: ಸಿಎಂ ಬೊಮ್ಮಾಯಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more