ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

ಬಳ್ಳಾರಿಯಲ್ಲಿ 'ಕೇಸರಿ' ಗರ್ಜನೆ: ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಸಮಾವೇಶ?

Published : Nov 21, 2022, 10:56 AM IST

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳಿಗೂ 2023ರ ಚುನಾವಣೆ ಮಾಡು ಇಲ್ಲವೇ ಮಡಿ ಪಂದ್ಯದ ಥರ ಆಗಿದೆ.

ಬಳ್ಳಾರಿಯಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶ ರಾಜಕೀಯ ಚಟುವಟಿಕೆಗಳು ಗರಿಗೆದರುವ ಹಾಗೇ ಮಾಡಿದೆ. ಬಳ್ಳಾರಿಯಲ್ಲಿನ ಕೇಸರಿ ಕಲರವದಲ್ಲಿ ಶ್ರೀ ರಾಮುಲು ಕೂಡ ಇದ್ದರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಮುಲು ಮಾತಿಗೆ ನಿಂತಾಗ ಸೇರಿದ್ದ ಜನರು ಕೇಕೆ ಚಪ್ಪಾಳೆಯೊಂದಿಗೆ ಸ್ವಾಗತಿಸಿದರು. ಇನ್ನು ಕಾಂಗ್ರೆಸ್ ಕೂಡ ಎಸ್.ಸಿ ಎಸ್.ಟಿ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದು, ಆದ್ರೆ ಪೂರ್ವಭಾವಿ ಸಭೆಯಲ್ಲಿ ಪ್ರಮುಖ ನಾಯಕನ ಗೈರು ಎದ್ದು ಕಾಣಿಸ್ತಾ ಇತ್ತು. ಒಂದು ಕಡೆ ಬಿಜೆಪಿ , ಎಸ್ ಟಿ ಸಮಾವೇಶವನ್ನ ಮಾಡಿ ಹಿಂದುಳಿದ ಸಮುದಾಯಗಳ ವಿಶ್ವಾಸ ಗಳಿಕೆ ಕೆಲಸಕ್ಕೆ ಚಾಲನೆ ಕೊಟ್ಟಿದೆ. ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನ ಮಾಡಿ ಮುಗಿಸಿದೆ. ಇನ್ನೊಂದು ಕಡೆ ಕಾಂಗ್ರೆಸ್ ಕೂಡ ಎಸ್ ಸಿ ಎಸ್ಟಿ ಸಮುದಾಯದ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. 

ಮೋದಿ ಸಲಹೆಯಂತೆ ದಲಿತ ಮೀಸಲು ಏರಿಕೆ: ಸಿಎಂ ಬೊಮ್ಮಾಯಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more