Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?