Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?