Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ