Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!