Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Ground Report : ವಿಜಯನಗರ ಜಿಲ್ಲೆಯಲ್ಲಿ ಕೈ-ಕಮಲ ಮಧ್ಯೆ ಪೈಪೊಟಿ: ಆನಂದ್‌ ಸಿಂಗ್‌ ವಿರುದ್ಧ ನಿಲ್ಲೋರು ಯಾರು?

Published : Dec 16, 2022, 05:56 PM IST

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈಗಾಗಲೇ ಮೂರು ಪಕ್ಷಗಳು ತಯಾರಿ ನಡೆಸಿವೆ. ವಿಜಯನಗರ ಕುರುಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಮೂರು ಪಕ್ಷಗಳಲ್ಲಿಯೂ ಟಿಕೆಟ್‌ ಫೈಟ್‌ ಶುರುವಾಗಿದೆ. 
 

ವಿಜಯನಗರದಲ್ಲಿ ಕೈ ಕಮಲ ಮಧ್ಯೆ ಪೈಪೊಟಿ ನಡೆದಿದ್ದು, ಆನಂದ್‌ ಸಿಂಗ್‌ ವಿರುದ್ಧ ಕೈ ಅಭ್ಯರ್ಥಿ ಯಾರು ಎಂಬುದು ಫೈನಲ್ ಆಗಿಲ್ಲ. ಹಗರಿಬೊಮ್ಮನಹಳ್ಳಿಯಲ್ಲಿ  ಗೆಲುವಿಗಾಗಿ ಭೀಮಾ ನಾಯ್ಕ ಹಾಗೂ ನೇಮ್‌ ರಾಜ್‌ ಮಧ್ಯೆ ಫೈಟ್‌ ಏರ್ಪಟ್ಟಿದೆ. ಹೂವಿನಹಡಗಲಿಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಲಾಬಿ ನಡೆದಿದೆ. ಕೊಡ್ಲಗಿಯಲ್ಲಿ ಕೈ ಹಾಗೂ ಕಮಲ ಎರಡರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಹರಪ್ಪನಹಳ್ಳಿಯಲ್ಲಿ ಕರುಣಾಕರ್‌ ರೆಡ್ಡಿಗೆ ಎದುರಾಳಿ ಯಾರು ಎಂಬುದು ಫೈನಲ್ ಆಗಿಲ್ಲ. ವಿಜಯನಗರದಲ್ಲಿ ಗಣಿ ದುಡ್ಡಿನದ್ದೇ ದರ್ಬಾರ ಇದೆ.

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ


 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್